6:27 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಅಭಿಮನ್ಯು ಆನೆಗೆ ಅನಾರೋಗ್ಯ: ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತ; ದುಬಾರೆ, ನಾಗರಹೊಳೆಗೆ ವಾಪಸ್

06/11/2022, 18:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ:ಕೆಲ ದಿನಗಳ ಹಿಂದೆ ಊರುಬಗೆ ಗ್ರಾಮಕ್ಕೆ ಆಪರೇಷನ್ ಭೈರ ಕಾರ್ಯಾಚರಣೆಗೆ ಆಗಮಿಸಿದ ಅಭಿಮನ್ಯು ಆನೆಗೆ ಅನಾರೋಗ್ಯ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.


ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತಗೊಂಡಿದೆ.
ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾಲಸ್ವಾಮಿ ಎಂಬ ಆನೆಗಳಿಗೆ ಮದ ಬಂದಿರುವುದರಿಂದ ಅವುಗಳನ್ನು ಕಾರ್ಯಾಚರಣೆಗೆ ಬಳಸಲು ಅಸಾಧ್ಯವಾಗಿದೆ.


ಇದರಿಂದಾಗಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು ಎಲ್ಲಾ ಸಾಕಾನೆಗಳನ್ನು ದುಬಾರೆ ಹಾಗೂ ನಾಗರಹೊಳೆಗೆ ಕಳಿಸಿಕೊಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು