4:09 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಎಬಿವಿಪಿ ಮಾಜಿ ರಾಜ್ಯಾಧ್ಯಕ್ಷ, ವಿಎಚ್ ಪಿ ನಾಯಕ ಮನೋಹರ ತುಳಜ ರಾಮ ಇನ್ನಿಲ್ಲ

02/07/2021, 23:09

ಮಂಗಳೂರು(reporterkarnataka news): ಎಬಿವಿಪಿಯ ಮಾಜಿ ರಾಜ್ಯಾಧ್ಯಕ್ಷ ಮನೋಹರ ತುಳಜ ರಾಮ ಶುಕ್ರವಾರ ನಿಧನರಾದರು. 

ಮಂಗಳೂರಿನ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನಿವಾಸಿಯಾದ ಅವರು ವಿಶ್ವ ಹಿಂದು ಪರಿಷತ್ತಿನ ಅಧ್ಯಕ್ಷರಾಗಿಯೂ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು.

ನೇರ ನಡೆ  ನುಡಿ, ಸರಳ – ಶಿಸ್ತಿನ ವ್ಯಕ್ತಿತ್ವದ ತುಳಜರಾಮ ಅವರು ಕಾರ್ಯಕರ್ತರು ಅಚ್ಚುಮೆಚ್ಚಿನ ಗುರುಗಳು. 70 ಮತ್ತು 80ರ ದಶಕದಲ್ಲಿ ಅವರು ಎಬಿವಿಪಿ ಅಭಿಯಾನದಲ್ಲಿ ಸಕ್ರಿಯರಾಗಿದ್ದರು. ಮಂಗಳೂರಿನಲ್ಲಿ ಎಬಿವಿಪಿ ಸಂಘಟನೆಯನ್ನು ಬಲಪಡಿಸುವಲ್ಲಿ ಅವರ ಸೇವೆ ಅನನ್ಯವಾದದ್ದು.

ಕಳೆದ ತಿಂಗಳು ಅವರ ಪತ್ನಿ ಶ್ಯಾಮಲಾ ಮನೋಹರ್ ಅವರು ನಿಧನರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು