10:03 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಎಬಿವಿಪಿ ಹೋರಾಟಕ್ಕೆ ಸಂದ ಜಯ: ವಿಟಿಯು ಪರೀಕ್ಷೆ ಕೊನೆಗೂ ಮುಂದೂಡಿಕೆ

27/04/2021, 04:51

ಮಂಗಳೂರು(reporterkarnataka news): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ. ರಾಜ್ಯ ಸರಕಾರ ಲಾಕ್ ಡೌನ್ ಘೋಷಿದ ಬಳಿಕವೂ ವಿಟಿಯು ಪರೀಕ್ಷೆ ನಡೆಸಿಯೇ ಸಿದ್ದ ಎಂದು ಸುತ್ತೋಲೆಯನ್ನು ಹೊರಡಿಸಲಾಗಿತ್ತು.

ಇದನ್ನು ಗಮನಿಸಿದ ಎಬಿವಿಪಿ ನಾಯಕರು ವಿಟಿಯು ಕುಲಪತಿಗಳ ಭೇಟಿಗೆ ತೆರಳಿದಾಗ ಕುಲಪತಿಗಳ ಭೇಟಿಗೆ ಅವಕಾಶ ನಿರಾಕರಿಸಲಾಯಿತು. ಎಬಿವಿಪಿ ವಿದ್ಯಾರ್ಥಿಗಳು ವಿಟಿಯುನ ಬಸ್ ಗಳನ್ನು  ತಡೆದು ಲಾಕ್ ಡೌನ್ ಕಾರಣ  ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಪ್ರತಿಭಟನೆ ನಡೆಸಿದರು. ಉನ್ನತ ಶಿಕ್ಷಣ ಸಚಿವರು ಹಾಗೂ ವಿಟಿಯು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಲಾಯಿತು.ನಂತರದಲ್ಲಿ ವಿಟಿಯು ಪರೀಕ್ಷೆಗಳನ್ನು ಮುಂದೂಡಿ ಸುತ್ತೋಲೆಯನ್ನು ಹೊರಡಿಸಿದೆ .

ಇತ್ತೀಚಿನ ಸುದ್ದಿ

ಜಾಹೀರಾತು