3:09 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ

17/06/2022, 14:55

ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ
ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. 

ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚಿನ್ನದ ಆಭರಣಗಳನ್ನು ಪತ್ತೆ ಹಚ್ಚಿದ್ದಾರೆ.

15ಕ್ಕೂ ಹೆಚ್ಚು ಚಿನ್ನದ ಬಳೆಗಳು, 30ಕ್ಕೂ ಹೆಚ್ಚು ಚಿನ್ನದ ಸರ, ನೆಕ್ಲೆಸ್‌ ಬ್ರಾಸ್ಲೈಟ್‌, ಚಿನ್ನದ ಒಡವೆ, ಉಂಗುರ,ದೇವರ ಮೂರ್ತಿಗಳು ಪತ್ತೆಯಾಗಿದೆ. ಆಸ್ತಿ ಪತ್ರ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು