3:53 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ

17/06/2022, 14:55

ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ
ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. 

ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚಿನ್ನದ ಆಭರಣಗಳನ್ನು ಪತ್ತೆ ಹಚ್ಚಿದ್ದಾರೆ.

15ಕ್ಕೂ ಹೆಚ್ಚು ಚಿನ್ನದ ಬಳೆಗಳು, 30ಕ್ಕೂ ಹೆಚ್ಚು ಚಿನ್ನದ ಸರ, ನೆಕ್ಲೆಸ್‌ ಬ್ರಾಸ್ಲೈಟ್‌, ಚಿನ್ನದ ಒಡವೆ, ಉಂಗುರ,ದೇವರ ಮೂರ್ತಿಗಳು ಪತ್ತೆಯಾಗಿದೆ. ಆಸ್ತಿ ಪತ್ರ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು