4:57 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Accident | ಪುತ್ತೂರು: ಭೀಕರ ರಸ್ತೆ ಅಪಘಾತ; ಮಗು ಸಹಿತ ಇಬ್ಬರ ದಾರುಣ ಸಾವು, 3 ಮಂದಿ ಗಂಭೀರ

02/03/2025, 22:20

ಜಯಾನಂದ ಪೆರಾಜೆ ಪುತ್ತೂರು

info.reporterkarnataka@gmail.com

ಪುತ್ತೂರು ನೆಹರು ನಗರದ ಮಂಜಲ್ಪಡು ಎಂಬಲ್ಲಿ
ಆಟೋರಿಕ್ಷಾವೊಂದು ಪಲ್ಟಿಯಾಗಿ ನಡುವೆ ನಡದೆ ಭೀಕರ ಅಪಘಾತದಲ್ಲಿ‌ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಪುತ್ತೂರು ಕಡೆಯಿಂದ ಕಬಕ ಕಡೆಗೆ ಹೋಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತೆನ್ನಲಾಗಿದೆ. ಎದುರಿನಿಂದ ಬಂದ ಬಸ್ ಸರಿಸಿಕೊಂಡು ಹೋಗಿದೆ. ಸಿಸಿ ಕ್ಯಾಮೆರಾ ಫೂಟೇಜ್ ನಲ್ಲಿ ಇದು ಸ್ಪಷ್ಟವಾಗಿ ಕಾಣುತ್ತದೆ. ಮೃತಪಟ್ಟವರನ್ನು ಕುಂಬ್ರದ ಜಮೀಲಾ(49) ಹಾಗೂ ಮಗು ತಮ್ಸೀರಾ(4) ಎಂದು ಗುರುತಿಸಲಾಗಿದೆ.
ರಿಕ್ಷಾ ಚಾಲಕನೂ ಗಂಭೀರ ಗೊಂಡಿದ್ದು ಗಾಯಳುಗಳನ್ನು ಖಾಸಗಿ ‌ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು