5:06 PM Monday4 - August 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Accident | ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ: 3 ಮಂದಿ ಪವಾಡಸದೃಶ್ಯ ಅಪಾಯದಿಂದ ಪಾರು

27/03/2025, 00:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪವಾಡಸದೃಶ್ಯ ಪಾರಾಗಿದ್ದಾರೆ.
ಅಂತ್ಯ ಸಂಸ್ಕಾರ ಮುಗಿಸಿ ಬಾಳೆಹೊನ್ನೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿತ್ತು.
ಅಪಘಾತದದ ರಭಸಕ್ಕೆ ಕಾರಿನ ಟಯರ್ ತುಂಡು-ತುಂಡಾಗಿ ಬಿದ್ದಿವೆ.


ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಟಿಪ್ಪರ್ ಲಾರಿಯ ಆಕ್ಸೆಲ್ ತುಂಡಾಗಿ ಕಂದಕಕ್ಕೆ ಲಾರಿ ಇಳಿದಿದೆ. ಟಿಪ್ಪರ್ ಚಿಕ್ಕಮಗಳೂರಿನಿಂದ ಬಾಳೆಹೊನ್ನೂರಿಗೆ ಹೋಗುತ್ತಿತ್ತು.ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು