6:40 AM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Accident | ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ: 3 ಮಂದಿ ಪವಾಡಸದೃಶ್ಯ ಅಪಾಯದಿಂದ ಪಾರು

27/03/2025, 00:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪವಾಡಸದೃಶ್ಯ ಪಾರಾಗಿದ್ದಾರೆ.
ಅಂತ್ಯ ಸಂಸ್ಕಾರ ಮುಗಿಸಿ ಬಾಳೆಹೊನ್ನೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿತ್ತು.
ಅಪಘಾತದದ ರಭಸಕ್ಕೆ ಕಾರಿನ ಟಯರ್ ತುಂಡು-ತುಂಡಾಗಿ ಬಿದ್ದಿವೆ.


ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಟಿಪ್ಪರ್ ಲಾರಿಯ ಆಕ್ಸೆಲ್ ತುಂಡಾಗಿ ಕಂದಕಕ್ಕೆ ಲಾರಿ ಇಳಿದಿದೆ. ಟಿಪ್ಪರ್ ಚಿಕ್ಕಮಗಳೂರಿನಿಂದ ಬಾಳೆಹೊನ್ನೂರಿಗೆ ಹೋಗುತ್ತಿತ್ತು.ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು