9:48 PM Thursday6 - March 2025
ಬ್ರೇಕಿಂಗ್ ನ್ಯೂಸ್
Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್‌ 8… Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ… Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:… Legislative Assembly | ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು: ಬೈಂದೂರು ಶಾಸಕರ…

ಇತ್ತೀಚಿನ ಸುದ್ದಿ

Accident | ಉಪ್ಪಳ: ಭೀಕರ ರಸ್ತೆ ಅಪಘಾತ; 3 ಮಂದಿ ಸ್ಥಳದಲ್ಲೇ ಸಾವು; ಒಬ್ಬ ಗಂಭೀರ

04/03/2025, 14:37

ಮಂಗಳೂರು(reporterkarnataka.com):ಕಾಸರಗೋಡು ಸಮೀಪದ ಉಪ್ಪಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.


ಉಪ್ಪಳ ಬ್ರಿಡ್ಜ್ ಬಳಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಸರಗೋಡು ಪೈವಳಿಕೆ ಬಾಯಿಕಟ್ಚೆಯ ನಿವಾಸಿ
ಜನಾರ್ದನ, ವರುಣ್, ಕೃಷ್ಣ ‌ಸಾವನ್ನಪ್ಪಿದವರು.
ಡಿವೈಡರ್ ಗೆ ಕಾರು ಡಿಕ್ಕಿಯಾದ ರಭಸಕ್ಕೆ ತುಂಡು ತುಂಡಾಗಿ ರಸ್ತೆಗೆಸೆಯಲ್ಪಟ್ಟಿದೆ.
ರಾಷ್ಟ್ರೀಯ ಹೆದ್ದಾರಿ ಕಾಸರಗೋಡು ತಲಪಾಡಿ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದೆ.
ಕಾಮಗಾರಿಗಾಗಿ ತಾತ್ಕಾಲಿಕ ಅಲ್ಲಲ್ಲಿ ತಡೆಗೋಡೆ ಹಾಗೂ ಡಿವೈಡರ್ ನಿರ್ಮಾಣ ಮಾಡಿದ್ದಾರೆ.
ಡಿವೈಡರ್ ಗೊತ್ತಾಗದೆ
ಕಾರು ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ‌ ಮಂಜೇಶ್ವರ ಪೊಲೀಸರ ಭೇಟಿ,ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು