6:58 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ: ‘ಅಭಿನವ ಕೃಷ್ಣದೇವರಾಯ’ ಬಿರುದು ಪ್ರದಾನ

07/12/2025, 20:30

ಉಡುಪಿ(reporterkarnataka.com): ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಪಾಲ್ಗೊಂಡಿದ್ದು, ಅವರಿಗೆ ಅಭಿನವ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೃಷ್ಣದೇವರಾಯ ಆದರ್ಶ ರಾಜ್ಯ ನಿರ್ಮಾಣ ಮಾಡಿದ್ದರು. ಸನಾತನ ಧರ್ಮ ರಕ್ಷಣೆಗೆ ಪವನ್ ಕಲ್ಯಾಣ್ ಶ್ರಮ ಶ್ಲಾಘನೀಯ. ಹಾಗಾಗಿ ಪವನ್ ಕಲ್ಯಾಣ್ ಅವರಿಗೆ ಈ ಬಿರುದು ನೀಡುತ್ತಿದ್ದೇವೆ ಎಂದು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳು ಹೇಳಿದರು.

ಪರಮಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ದಾರ್ಶನಿಕ ಮಾರ್ಗದರ್ಶನದಲ್ಲಿ, ಈ ಪವಿತ್ರ ಭೂಮಿ ಒಂದು ಕೋಟಿ ಕೈಬರಹದ ಭಗವದ್ಗೀತೆ ಯೋಜನೆಯಿಂದ ಲಕ್ಷ ಕಾಂತ ಪಾರಾಯಣದವರೆಗೆ – ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುವ ಐತಿಹಾಸಿಕ ಆಧ್ಯಾತ್ಮಿಕ ಚಲನೆಗಳಿಗೆ ಸಾಕ್ಷಿಯಾಗುತ್ತಿದೆ. ಗೀತೆಯ ಸಂದೇಶವು ನಮ್ಮ ಕ್ರಿಯೆಗಳಿಗೆ ಮಾರ್ಗದರ್ಶನ ನೀಡಲಿ, ನಮ್ಮ ಸಮಾಜವನ್ನು ಬಲಪಡಿಸಲಿ ಮತ್ತು ನಮ್ಮ ರಾಷ್ಟ್ರೀಯ ಮನೋಭಾವವನ್ನು ಉನ್ನತೀಕರಿಸಲಿ ಎಂದು ಪವನ್ ಕಲ್ಯಾಣ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು