11:02 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು ಮಂದಾರಬೈಲಿನಲ್ಲಿ ಕೋಲ ಸೇವೆ

24/08/2026, 11:01

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಸಂಕಷ್ಟದಿಂದ ಪಾರಾಗಲು ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ತುಳುನಾಡಿನ ದೈವದ ಮೊರೆ ಹೋಗಿದ್ದಾರೆ.


ದರ್ಶನ್ ವಿರುದ್ಧ ಅವರ ಆಪ್ತ ಪ್ರದೋಷ್ ಮಾಫಿ ಸಾಕ್ಷಿಯಾಗುವ ಸಾಧ್ಯತೆಗಳ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ತುಳುನಾಡಿನ ಕಾರಣಿಕ ದೈವವಾದ ದೇರೆಬೈಲ್ ಕೊಂಚಾಡಿ ಸಮೀಪದ
ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತೆ ಹಾಗೂ ಗುಳಿಗ ದೈವದ ಸನ್ನಿಧಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪತಿ ದರ್ಶನ್ ಅವರು ಕಾನೂನು ರೀತಿಯ ಎಲ್ಲ ಸಂಕಷ್ಟಗಳಿಂದ ಪಾರು ಮಾಡುವಂತೆ ಪ್ರಾರ್ಥಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ವಿಜಯಲಕ್ಷ್ಮಿ ಅವರು ಮಂದಾರಬೈಲಿನ ದೈವಗಳಿಗೆ ಕೋಲ ಸೇವೆ ನಡೆಸಿ ದೈವಾನುಗ್ರಹ ಕೋರಿದ್ದಾರೆ. ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸುವುದರ ಜೊತೆಗೆ ಪತಿಯ ಮೇಲಿರುವ ಸಂಕಷ್ಟಗಳು ದೂರವಾಗಲೆಂದು ಹರಕೆ ಸೇವೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು