1:57 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ ಸಲ್ಲಿಕೆ

16/03/2025, 15:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಪ್ರಸಿದ್ಧ ಕನ್ನಡ ಚಿತ್ರನಟ ರಮೇಶ್ ಅರವಿಂದ್ ಅವರು ಕುಟುಂಬ ಸಮೇತರಾಗಿ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿ ಸುನೀಲ್ ಜೆ. ಗೌಡ್ರು ಅವರು ರಮೇಶ್ ಅರವಿಂದ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ದೇವಾಲಯದ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಅರ್ಚಕರಾದ ನಾಗೇಂದ್ರ ಕಾರಂತ್, ಸಿಬ್ಬಂದಿ ಸೂರ್ಯನಾರಾಯಣ ಹಾಗೂ ಸ್ಥಳೀಯ ಗ್ರಾಮಸ್ಥರು ಈ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದರು.
ಪೂಜಾ ಕಾರ್ಯಕ್ರಮವು ಶ್ರದ್ಧಾ ಮತ್ತು ಭಕ್ತಿಯ ವಾತಾವರಣದಲ್ಲಿ ನಡೆಯಿತು. ದೇವಾಲಯಕ್ಕೆ ಆಗಮಿಸಿದ ರಮೇಶ್ ಅರವಿಂದ್ ಅವರ ಅಭಿಮಾನಿಗಳು ಹಾಗೂ ಭಕ್ತರು ಅವರೊಂದಿಗೆ ಕ್ಷಣಕಾಲ ಸಂವಾದ ನಡೆಸಿ ಸಂತೋಷ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು