5:00 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌ ಚಾಲನೆ

05/11/2025, 14:20

ಬೆಂಗಳೂರು(reporterkarnataka.com): ದೇಶದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್‌ ಪ್ರಕರಣಗಳ ಹಿನ್ನೆಲೆಯಲ್ಲಿ ಸುಧಾರಿತ, ಸಮಗ್ರ ಕ್ಯಾನ್ಸರ್‌ ಚಿಕಿತ್ಸಾ ಸೇವೆಗಳನ್ನು ದಕ್ಷಿಣ ಭಾರತದಲ್ಲಿ ಒದಗಿಸುವ ನಿಟ್ಟಿನಲ್ಲಿ ಸ್ಪರ್ಶ್‌ ಆಸ್ಪತ್ರೆ ಸಮೂಹವು ತನ್ನ ಹೆಣ್ಣೂರು ಸ್ಪರ್ಶ್‌ ಆಸ್ಪತ್ರೆ ಆವರಣದಲ್ಲಿ ಸ್ಪರ್ಶ್‌ ಇನ್ಸ್ಟಿಟ್ಯೂಟ್‌ ಆಫ್‌ ಕ್ಯಾನ್ಸರ್‌ ಕೇರ್‌ (ಸ್ಪರ್ಶ್‌ ಕ್ಯಾನ್ಸರ್‌ ಚಿಕಿತ್ಸಾ ಘಟಕ) ತೆರೆದಿದ್ದು, ನಟ ಶಿವರಾಜ್‌ ಕುಮಾರ್‌ ಚಾಲನೆ ನೀಡಿದರು.
ಸ್ಪರ್ಶ್‌ ಆಸ್ಪತ್ರೆಯ ಯಶಸ್ವಿ ಪಯಣದಲ್ಲಿ ಈ ನೂತನ ಕ್ಯಾನ್ಸರ್‌ ಚಿಕಿತ್ಸಾ ಸಂಸ್ಥೆಯು ಮತ್ತೊಂದು ಮೈಲಿಗಲ್ಲಾಗಿದೆ. ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಬಹು ವಿಭಾಗೀಯ ತಜ್ಞರು ಹಾಗೂ ಸಹಾನುಭೂತಿಯೊಂದಿಗಿನ ಆರೈಕೆಯ ಮೂಲಕ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಕ್ಯಾನ್ಸರ್‌ ಆರೈಕೆಯ ನಿಟ್ಟಿನಲ್ಲಿ ಸ್ಪರ್ಶ್‌ ಆಸ್ಪತ್ರೆಯ ಬದ್ಧತೆಗೆ ಸಾಕ್ಷಿಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು