7:41 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ

26/01/2022, 00:03

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ ಕನಗ ವಲ್ಲಿ- ಆಯುಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.
ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.

ಯಶವಂತ ಗುರುಕಾರ್- ಜಿಲ್ಲಾಧಿಕಾರಿ, ಕಲಬುರಗಿ.ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ.ಲಿ.
ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.

ಜಗದೀಶ ಜಿ. – ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.

ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.

ವೆಂಕಟರಾಜ- ಜಿಲ್ಲಾಧಿಕಾರಿ, ಕೋಲಾರ.
ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.

ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.

ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.

ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.

ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.

ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.

ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.

ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.

ಇತ್ತೀಚಿನ ಸುದ್ದಿ

ಜಾಹೀರಾತು