11:02 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ

26/01/2022, 00:03

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ ಕನಗ ವಲ್ಲಿ- ಆಯುಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.
ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.

ಯಶವಂತ ಗುರುಕಾರ್- ಜಿಲ್ಲಾಧಿಕಾರಿ, ಕಲಬುರಗಿ.ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ.ಲಿ.
ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.

ಜಗದೀಶ ಜಿ. – ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.

ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.

ವೆಂಕಟರಾಜ- ಜಿಲ್ಲಾಧಿಕಾರಿ, ಕೋಲಾರ.
ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.

ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.

ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.

ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.

ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.

ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.

ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.

ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.

ಇತ್ತೀಚಿನ ಸುದ್ದಿ

ಜಾಹೀರಾತು