2:17 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ

26/01/2022, 00:03

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ ಕನಗ ವಲ್ಲಿ- ಆಯುಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.
ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.

ಯಶವಂತ ಗುರುಕಾರ್- ಜಿಲ್ಲಾಧಿಕಾರಿ, ಕಲಬುರಗಿ.ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ.ಲಿ.
ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.

ಜಗದೀಶ ಜಿ. – ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.

ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.

ವೆಂಕಟರಾಜ- ಜಿಲ್ಲಾಧಿಕಾರಿ, ಕೋಲಾರ.
ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.

ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.

ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.

ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.

ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.

ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.

ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.

ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.

ಇತ್ತೀಚಿನ ಸುದ್ದಿ

ಜಾಹೀರಾತು