7:41 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು