9:38 PM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು