2:10 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು