4:29 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು