7:41 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು