4:26 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು