9:31 PM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು