8:17 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು