6:34 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ

01/10/2024, 19:33

ಸಂತೋಷ್ ಬೆಳಗಾವಿ
info.reporterkarnataka@gmail.com

ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರಾಮ ಮಹಾಸ್ವಾಮಿಗಳು . ನಾಗನೂರದ ಚಿಂತಕರು ಮಾತೋಶ್ರೀ ಕಾವ್ಯಶ್ರೀ ಅಮ್ಮನವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಪತ್ರಕರ್ತ ಶರಣ ಶ್ರೀ ಮುರಿಗೆಪ್ಪ ಮಾಲಗಾರ, ಹಳ್ಳೂರ. ರಕ್ಷೆ ಅಡಿಬಟ್ಟಿ ಗ್ರಾಮದ ಶರಣ ಸದ್ಭಕ್ತರಿಗೆ ಗೌರವ ಶ್ರೀ ರಕ್ಷೆ ನೀಡುವುರು. ಶಿವಾನುಭವ ಗೋಷ್ಠಿಯ ಕಾರ್ಯಕ್ರಮದಲ್ಲಿ ಶಿವಾಪೂರ ಹಾಗೂ ಸುತ್ತಮುತ್ತಲಿನ ಶರಣರು ,ಭಕ್ತರು ಆಗಮಿಸಬೇಕೆಂದು ಶ್ರೀ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು