4:31 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಅಧಿಕಾರ ಇಲ್ಲದಿದ್ದರೂ ಅಲ್ಪಮಟ್ಟಿನ ಸಹಾಯಹಸ್ತ ನೀಡಿದ್ದೇನೆ: ಮಾಜಿ ಶಾಸಕ ಚೆಲುವರಾಯಸ್ವಾಮಿ

27/07/2021, 15:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಅಧಿಕಾರ ಇಲ್ಲದಿದ್ದರೂ ಕೊರೊನಾ ಸಂಕಷ್ಟದಲ್ಲಿ ಜನರಿಗೆ ಅಲ್ಪಮಟ್ಟಿಗೆ ಸಹಾಯ ಮಾಡುವುದು ನನ್ನ ಗುರಿಯಾಗಿದೆ ಎಂದು ಮಾಜಿ ಶಾಸಕರ ಚೆಲುವ ಸ್ವಾಮಿ ಹೇಳಿದರು.

ಅವರು ನಾಗಮಂಗಲದ ಶ್ರೀ ಸೌಮ್ಯಕೇಶವ ದೇವಾಲಯ ಆವರಣದಲ್ಲಿ ತಾಲೂಕು ಮಡಿವಾಳ ಸಮುದಾಯದಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರವು ಆಡಳಿತರೂಢ ವಾಗಿದ್ದರೆ ಕೊರೊನಾ ಸಂಕಷ್ಟದ ಜನತೆಗೆ ಸದಾ ಸ್ಪಂದಿಸುವಂತಹ ಗುರಿ ಹೊಂದಿತ್ತು. ಆದರೆ ಆಡಳಿತ ಇಲ್ಲದಿದ್ದರೂ ಪಕ್ಷದ ಸೂಚನೆಯಂತೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಕಷ್ಟದಲ್ಲಿ ಸಹಾಯ ಹಸ್ತ ಚಾಚಿದೆ ಎಂದು ಮಾತನಾಡಿದರು .

ತಾಲೂಕಿನ ಎಲ್ಲ ಸಮುದಾಯ ವರ್ಗದ ಕಡುಬಡವರಿಗೆ ಗುರುತಿಸಿ ದಿನಸಿ ಕಿಟ್ ವಿತರಣೆ ಮಾಡಿದ್ದು ಎಲ್ಲಾ ಕುಟುಂಬಗಳಿಗೂ ವಿತರಣೆ ಮಾಡುವುದು ಬಹಳ ಕಷ್ಟವಾಗಿದ್ದು ತಾಲೂಕಿನ ಜನತೇ ಅರ್ಥಮಾಡಿಕೊಂಡು ಸಹಕರಿಸಬೇಕೆಂದರು.

ಸಂದರ್ಭದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತು, ಪುರಸಭಾ ಸದಸ್ಯ ತಿಮ್ಮಪ್ಪ ಅನೇಕ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು