12:39 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಅಧಿಕಾರಿಗಳ ಬಿಲ್ಡಪ್ಗೆ ಮುಖ್ಯಮಂತ್ರಿ ಬ್ರೇಕ್: ಮಾಧ್ಯಮಗಳಲ್ಲಿ ವೈಯಕ್ತಿಕ ಪ್ರಚಾರಕ್ಕೆ ರಾಜ್ಯ ಸರಕಾರ ನಿಷೇಧ

19/09/2021, 09:53

ಬೆಂಗಳೂರು(reporterkarnataka.com): ಪ್ರಚಾರಪ್ರಿಯ ಸರಕಾರಿ ಅಧಿಕಾರಿಗಳಿಗೆ ರಾಜ್ಯ ಸರಕಾರ ಸಣ್ಣ ಶಾಕ್ ನೀಡಿದೆ. ಪತ್ರಿಕೆ, ಟಿವಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಸರಕಾರಿ ಅಧಿಕಾರಿಗಳು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ/ಪತ್ರಿಕಾ ಪ್ರಕಟಣೆ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು, ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದಕ್ಕೆ ನಿಷೇಧ ಹೇರಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು. ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ, ಸರ್ಕಾರದ/ಆಡಳಿತದ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ತಮ್ಮ ಅಧಿಕೃತ ಸರಕಾರದ ಹೆಸರಿನ ಸಾಮಾಜಿಕ ಮಾಧ್ಯಮಗಳನ್ನು ಬಳಸಬೇಕೆಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು