7:20 AM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿ

27/11/2024, 23:02

ನವದೆಹಲಿ(reporterkarnataka.com): ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರನ್ನು ನವದೆಹಲಿಯ ಕೃಷಿ ಭವನ ದಲ್ಲಿ ಭೇಟಿಯಾದ ಕರಾವಳಿಯ ಸಂಸದರು ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಮನವಿ ಮಾಡಿದರು.
ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6 ರಂದು ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಬರುವುದಾಗಿ ಕೇಂದ್ರ ಸಚಿವರು ತಿಳಿಸಿ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನಿಯೋಗದ ನೇತೃತ್ವವನ್ನು ಶಿವಮೊಗ್ಗ ಸಂಸದ ರಾಘವೇಂದ್ರ ವಹಿಸಿದ್ದು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ , ಕ್ಯಾಪ್ಟನ್ ಬ್ರಿಜೇಶ್ ಚೌಟ ಹಿರಿಯರಾದ ಹೊಸ ಬಾಲೆ ಮಂಜಪ್ಪ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು