7:35 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಅಡಿಕೆಗೆ ಎಲೆಚುಕ್ಕಿ ರೋಗ: ಕಂಗಾಲಾದ ರೈತರ ಕೈಹಿಡಿಯಲು ಮುಂದಾಗಿದೆ ರಾಜ್ಯ ಸರಕಾರ

07/10/2022, 10:36

ಬೆಂಗಳೂರು(reporter Karnataka.com):  ಅಡಿಕೆ ತೋಟಗಳಿಗೆ ಎಲೆಚುಕ್ಕಿ ರೋಗದಿಂದ ಕಂಗಲಾಗಿರುವ ರೈತರಿಗೆ ರಾಜ್ಯ ಸರಕಾರವು ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ಮುಂದಾಗಿದೆ. ಈ ಬಗ್ಗೆ ಆದೇಶ ನೀಡಲಾಗಿದೆ.

ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯದಿಂದ ಕೊಲೆಟೋಟ್ರಿಕಮ್ ಗ್ಲೋಯೋಸ್ಪೊರಿಯಿಡ್ಡ್ ಎಂಬ ಶಿಲೀಂಧ್ರದಿಂದ ಎಲೆ ಚುಕ್ಕಿ ರೋಗವು ತೀವ್ರವಾಗಿ ಗಾಳಿಯಲ್ಲಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಹಾನಿಗೊಳಗಾದ ಅಡಿಕೆ ತೋಟಗಳ ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ತೀರ್ಮಾನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು