4:47 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ಅಧ್ಯಕ್ಷರಾಗಲು ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವ ರಾಹುಲ್ ಗಾಂಧಿ ಮಾತ್ರ ಅರ್ಹರು: ಖರ್ಗೆ

27/08/2022, 19:05

ಬೆಂಗಳೂರು(reporterkarnataka.com): ರಾಹುಲ್ ಗಾಂಧಿಯಂತೆ ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವವರು ಬೇರೆ ಯಾರೂ ಇಲ್ಲ. ಆದ್ದರಿಂದ ಅವರನ್ನೇ ಪುನಃ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಒತ್ತಾಯಿಸಲಾಗುವುದು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷದ ಮತ್ತು ದೇಶದ ಹಿತಕ್ಕಾಗಿ ಮತ್ತು ಆರ್ ಎಸ್ ಎಸ್ –ಬಿಜೆಪಿ ವಿರುದ್ಧದ ಹೋರಾಟಕ್ಕಾಗಿ ಅಧಿಕಾರ ವಹಿಸಿಕೊಳ್ಳುವಂತೆ ಅವರ ಬಳಿ ವಿನಂತಿಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನುಡಿದರು.

ಪಕ್ಷವನ್ನು ಮುನ್ನಡೆಸುವವರು ದೇಶಾದ್ಯಂತ ಪರಿಚಿತರಾಗಿರಬೇಕು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತ್ವರೆಗೆ ಬೆಂಬಲ ಹೊಂದಿರಬೇಕು. ಪಕ್ಷದಲ್ಲಿ ಸಂಪೂರ್ಣವಾದ ಮನ್ನಣೆ ಇರಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು