2:26 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

13/03/2025, 20:55

ಮಂಗಳೂರು : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿನೋಧರಾ ಪೂಜಾರಿ(ನೋಟರಿ ವಕೀಲರು) ಅವರು ನಿರ್ಮಿಸಿ ಪಿಜಿಏಕೆ ಸ್ಟುಡಿಯೋ ಅರ್ಪಿಸಿರುವ ‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿ ಗೀತೆ ಇತ್ತೀಚೆಗೆ ಲೋಕಾರ್ಪಣೆಗೊಂಡಿತು.

ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಧ್ವನಿಸುರುಳಿ ಬಿಡುಗಡೆಗೊಳಿಸಿದರು. ಈ ಸಂದರ್ಭ ದೇಗುಲದ ಪ್ರಧಾನ ಅರ್ಚಕ ಸದಾಶಿವ ಭಟ್, ಆರ್‌ಎಸ್ಸೆಸ್ ಮುಖಂಡ ಪಿ.ಎಸ್.ಪ್ರಕಾಶ್, ವಾಗ್ಮಿ ಡಾ.ಅರುಣ್ ಉಳ್ಳಾಲ್, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಜೀತ್ ಅಳ್ವ ಏತಮೊಗರು ಗುತ್ತು, ಶೋಧನ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.


ಬ್ರಿಜೇಶ್ ಕುಮಾರ್ ರೈ ಸಹ ನಿರ್ಮಾಪಕರಾಗಿದ್ದು, ಕಲಾ ಸಿಂಚನ ಮೊಹೀತ್ ಪೂಜಾರಿ ಅಡು ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡಿಗೆ ವಿದುಷಿ ಡಾ.ರೂಪಶ್ರೀ ಶ್ರವಣ್, ಆದ್ಯಾ ವಿ.ಸಾಲ್ಯಾನ್, ಶ್ರವಣ್ ಕುಮಾರ್ ಕೊಳಂಬೆ ಧ್ವನಿಯಾಗಿದ್ದಾರೆ. ಗಣೇಶ್ ಅದ್ಯಪಾಡಿ ಚಿತ್ರೀಕರಣ ಹಾಗೂ ಪ್ರಸಾದ್ ಆಚಾರ್ಯ ಕೊಳಂಬೆ ಸಂಕಲನ ಮಾಡಿದ್ದಾರೆ. ಹಾಡಿನ ರೆಕಾರ್ಡಿಂಗ್ ಸಪ್ತಕ್ ಸ್ಟುಡಿಯೋ (ಚಿದಾನಂದ ಕಡಬ)ದಲ್ಲಿ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು