9:06 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ: ಅಮೆರಿಕ ಯೋಧರ ಹತ್ಯೆಗೆ ಪ್ರತಿಕಾರವಾಗಿ ಉಗ್ರರ ನೆಲೆಯ ಮೇಲೆ ಡ್ರೋನ್ ದಾಳಿ

28/08/2021, 10:57

ಕಾಬೂಲ್(reporterkarnataka.com): ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದ ಸುತ್ತಮುತ್ತ ಸರಣಿ ಸ್ಫೋಟ ನಡೆಸಿ ತನ್ನ ಸೈನಿಕರ ಹತ್ಯೆ ನಡೆಸಿದ ಭಯೋತ್ಪಾದಕ ಮೇಲೆ ಅಮೆರಿಕ ಪ್ರತೀಕಾರ ಕ್ರಮ ಕೈಗೊಂಡಿದ್ದು, ಡ್ರೋನ್ ಕಾರ್ಯಾಚರಣೆ ನಡೆಸಿದೆ.

ನಂಗರ್ ಐಆರ್ ಪ್ರಾಂತ್ಯದಲ್ಲಿರುವ ಐಸಿಸ್ ನೆಲೆಗಳ ಮೇಲೆ ಡ್ರೋನ್ ಮೂಲಕ ವೈಮಾನಿಕ ದಾಳಿ ನಡೆಸಲಾಗಿದೆ. ಅಮೆರಿಕದ ಯೋಧರ ಹತ್ಯೆಯನ್ನು ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ. ನಮ್ಮ ಜನರನ್ನು ನಾವು ರಕ್ಷಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು