11:42 PM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಗೆ ಮಾಜಿ ಕೇಂದ್ರ ಸಚಿವ ಪೂಜಾರಿ ಅಂತಿಮ ನಮನ

01/03/2024, 21:47

ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಅಂತಿಮ ನಮನ ಸಲ್ಲಿಸಿದರು.


ಮಂಗಳೂರಿನ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ಮನೋಹರ್ ಪ್ರಸಾದ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನಾರ್ದನ ಪೂಜಾರಿ ಅವರು ಪ್ರೆಸ್ ಕ್ಲಬ್ ಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ‌ ದರ್ಶನ ಮಾಡಿದರು. ನಂತರ ಕದ್ರಿಯ ರುದ್ರಭೂಮಿಗೂ ಆಗಮಿಸಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಜತೆಗಿದ್ದರು.
ಪತ್ರಕರ್ತರು, ಬರಹಗಾರರು, ಸಾಹಿತಿಗಳು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಮನೋಹರ್ ಪ್ರಸಾದ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು