6:21 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಅಗತ್ಯ ವಸ್ತುಗಳ ಖರೀದಿಗೆ ತೆರಳಲು ವಾಹನ ಬಳಕೆ ಮಾಡಲು ಅವಕಾಶ

11/05/2021, 01:04

ಬೆಂಗಳೂರು(reporter karnatakanews): ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ವಾಹನ ಬಳಸಲು ನಿಷೇದ ಹೇರಿದ್ದ ರಾಜ್ಯ ಸರಕಾರ ಜನರ ಒತ್ತಡಕ್ಕೆ ಮಣಿದು ವಾಹನದಲ್ಲಿ ತೆರಳಲು ಅನುಮತಿಸಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.
ತಮ್ಮ ತಮ್ಮ ಏರಿಯಾ ದಲ್ಲೇ ಅಗತ್ಯ ವಸ್ತುಗಳ ಖರೀದಿ ಮಾಡಬೇಕು. ಬೇರೆ ಏರಿಗಳಿಗೆ ಹೋಗುವತ್ತಿಲ್ಲ ಎಂದು ತಿಳಿಸದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು