11:02 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಗತ್ಯ ವಸ್ತುಗಳ ಖರೀದಿಗೆ ತೆರಳಲು ವಾಹನ ಬಳಕೆ ಮಾಡಲು ಅವಕಾಶ

11/05/2021, 01:04

ಬೆಂಗಳೂರು(reporter karnatakanews): ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ವಾಹನ ಬಳಸಲು ನಿಷೇದ ಹೇರಿದ್ದ ರಾಜ್ಯ ಸರಕಾರ ಜನರ ಒತ್ತಡಕ್ಕೆ ಮಣಿದು ವಾಹನದಲ್ಲಿ ತೆರಳಲು ಅನುಮತಿಸಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.
ತಮ್ಮ ತಮ್ಮ ಏರಿಯಾ ದಲ್ಲೇ ಅಗತ್ಯ ವಸ್ತುಗಳ ಖರೀದಿ ಮಾಡಬೇಕು. ಬೇರೆ ಏರಿಗಳಿಗೆ ಹೋಗುವತ್ತಿಲ್ಲ ಎಂದು ತಿಳಿಸದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು