9:27 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಅಗ್ನಿವೀರರ ನೇಮಕಾತಿ ಪ್ರಕ್ರಿಯೆ ನಾಳೆಯಿಂದ ಆರಂಭ: ವೈಸ್ ಅಡ್ಮಿರಲ್ ಪ್ರಕಟಣೆ

22/06/2022, 11:39

ಹೊಸದಿಲ್ಲಿ(reporterkarnataka.com): ಜೂನ್ 25ರಂದು ಇದ್ದ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ ಆರಂಭ ಇದೀಗ ನಾಳೆಯಿಂದ(ಜೂನ್ 22) ಪ್ರಾರಂಭವಾಗಲಿದೆ. 

ಭಾರತೀಯ ನೌಕಾಪಡೆಯ ಚೀಫ್ ಆಫ್ ಪರ್ಸನಲ್ (COP) ವೈಸ್ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಈ ಬದಲಾವಣೆಯನ್ನು ಘೋಷಿಸಿದ್ದಾರೆ.

ಅದ್ರಂತೆ, ಈಗ ಆನ್ಲೈನ್ ನೋಂದಣಿ ಜುಲೈ 1ರಿಂದ ಪ್ರಾರಂಭವಾಗಲಿದೆ ಎಂದು ವೈಸ್ ಅಡ್ಮಿರಲ್ ತ್ರಿಪಾಠಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು