4:32 PM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಅಗ್ನಿವೀರ ಸೇನಾ ನೇಮಕಾತಿಯ ಅಂತಿಮ ಫಲಿತಾಂಶದ ಪಟ್ಟಿ ಪ್ರಕಟ

25/11/2024, 13:43

ಮಂಗಳೂರು(reporterkarnataka.com): ಅಗ್ನಿವೀರ ಸೇನಾ ನೇಮಕಾತಿ ಕಚೇರಿ ಬೆಂಗಳೂರು ಮತ್ತು ಸೇನಾ ನೇಮಕಾತಿ ಕಚೇರಿ, ಮಂಗಳೂರು ಈ ವಲಯದಲ್ಲಿ ಎರಡು ನೇಮಕಾತಿ ರ್ಯಾಲಿಗಳನ್ನು ನಡೆಸಲಾಗಿದ್ದು, ಕರ್ನಾಟಕ ರಾಜ್ಯದ ಒಟ್ಟು 826 ಅಭ್ಯರ್ಥಿಗಳನ್ನು 2024-25ನೇ ವರ್ಷದ ಭಾರತೀಯ ಸೇನೆ ನೇಮಕಾತಿಯ ಹಂತ-1ಕ್ಕೆ ಆಯ್ಕೆ ಮಾಡಲಾಗಿದೆ.
ಭಾಗವಹಿಸಿದ ಅಭ್ಯರ್ಥಿಗಳು ಅಂತಿಮ ಫಲಿತಾಂಶದ ಪಟ್ಟಿಯ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ ಕಚೇರಿಯ ನೋಟೀಸ್ ಬೋರ್ಡ್‍ನಲ್ಲಿ ಲಗತ್ತಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ದ.ಕ ಉಪವಿಭಾಗ-1 ಮತ್ತು 2 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು