7:25 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯ ರಸ್ತೆ ತಡೆಗೋಡೆಯಲ್ಲಿ ಬಿರುಕು; ಮತ್ತೆ ಕುಸಿತದ ಭೀತಿ ವ್ಯಕ್ತಪಡಿಸಿದ ಸ್ಥಳೀಯರು

05/05/2024, 13:05

ತೀರ್ಥಹಳ್ಳಿ(reporterkarnataka.com): ಮಂಗಳೂರು- ಉಡುಪಿ- ಶಿವಮೊಗ್ಗ ಜಿಲ್ಲೆಗಳನ್ನು ಜೋಡಿಸುವ ಪ್ರಮುಖ ಕೊಂಡಿಯಾದ ಆಗುಂಭೆ ಘಾಟಿಯ ಸೂರ್ಯಾಸ್ತ ವೀಕ್ಷಿಸುವ ಸ್ಥಳದ ಬಳಿಯ ರಸ್ತೆಯ ತಡೆಗೋಡೆ ಬಳಿ ಬಿರುಕು ಬಿಟ್ಟಿದ್ದು, ಈ ಬಾರಿ ರಸ್ತೆ ತಡೆಗೋಡೆ ಕುಸಿತದ ಆತಂಕ ಮತ್ತೆ ಎದುರಾಗಿದೆ.
ಘನ ವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು ಘಾಟಿ ಬಂದ್ ಆಗುವ ಭೀತಿ ಎದುರಾಗಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 14ನೇ ತಿರುವು ಸೂರ್ಯಾಸ್ತ ವೀಕ್ಷಣೆಯ ಸ್ಥಳಚಾಗಿದ್ದು, ಇದರ ಬಳಿ ತಡೆಗೋಡೆ ಬಿರುಕು ಬಿಟ್ಟಿದ್ದು ಅದು ಕುಸಿದು ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಘನ ವಾಹನಗಳ ಓಡಾಟದಿಂದ ವಾಹನಗಳು ತಡೆಗೋಡೆಗೆ ಡಿಕ್ಕಿಯಾಗುತ್ತಿರುವ ಪ್ರಕರಣಗಳು ನಡೆಯುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು