7:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯಲ್ಲಿ ಬ್ರೇಕ್ ಫೇಲ್: ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

19/09/2024, 11:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಹನವೊಂದು ಬ್ರೇಕ್ ಫೇಲ್ ಆಗಿ ನಿಂತ ಕಾರಣ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ.

ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸಬೇಕಾಯಿತು. ಆಂಬುಲೆನ್ಸ್ ಸಹ ಓಡಾಟ ನಡೆಸಲು ಸಾಧ್ಯವಾಗಲಿಲ್ಲ.
ಸ್ಥಳದಲ್ಲಿ ಪೊಲೀಸರು ಇದ್ದು ವಾಹನ ಓಡಾಟಕ್ಕೆ ಅನುವು ಮಾಡಿ ಕೊಡಲು ಹರ ಸಾಹಸ ಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು