12:43 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಅಗುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆ ಪ್ರತ್ಯಕ್ಷ; ಬರ್ಕಣ ಜಲಪಾತ ಪ್ರವಾಸಿಗರಿಗೆ ಜಾಗ್ರತೆ ವಹಿಸಲು ಸೂಚನೆ

06/09/2022, 20:05

ಕಾರ್ಕಳ(reporterkarnataka.com): ಆಗುಂಬೆ ಮಲ್ಪೆ ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಆನೆಯೊಂದು ಪ್ರತ್ಯಕ್ಷ ವಾಗಿದ್ದು  ಆಗುಂಬೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ಸಾಗುತ್ತಿದ್ದ ಪ್ರಯಾಣಿಕರು ಸ್ವಲ್ಪ ಹೊತ್ತು ಆತಂಕಕ್ಕೀಡಾದರು.

ಪ್ರತಿ  ವರ್ಷದ ಮಳೆಗಾಲದಲ್ಲಿ ಅನೆಯೊಂದು ಅಹಾರ ಅರಸಿಕೊಂಡು ಅಗುಂಬೆಯತ್ತ ಬರುತ್ತಿದ್ದು ಯಾವುದೇ ಹಾನಿಮಾಡದೆ  ಮಲ್ಲಂದೂರು ತಲ್ಲೂರು ನಾಕೂರು ಕಾಡಿನಲ್ಲಿ ಸಂಚರಿಸುತ್ತದೆ . ಮಳೆಗಾಲ‌ ಮುಗಿದ ಬಳಿಕ ಮತ್ತೆ ಕೆರೆಕಟ್ಟೆ ಮಾಳ ನಾರಾವಿಯತ್ತ ಸಾಗಿ ಹಿಂತಿರುಗುತ್ತದೆ. ಬರ್ಕಣ ಜೋಗಿಗುಂಡಿ ಜಲಪಾತ ವೀಕ್ಷಿಸಲು ಅಗಮಿಸುವ ಪ್ರವಾಸಿಗರು ಅರಣ್ಯಾಧಿಕಾರಿಗಳ ಮಾಹಿತಿ ಪಡೆದು ಸಾಗುವುದು ಒಳಿತು. 

ಅಗುಂಬೆ  ಹೆದ್ದಾರಿಯಲ್ಲಿ ಸಾಗುವ ಪ್ರವಾಸಿಗರು ಜಾಗೃತೆ ವಹಿಸಬೇಕು.ಪ್ರಾಣಿಗಳಿಗೆ ಹಾನಿಯಾಗಬಾರದು . ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ  ಆನೆಯ ಚಲನವಲನಗಳ ಮಾಹಿತಿ ನೀಡಿ ಜಲಪಾತ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತದೆ. ಮಲ್ಲಂದೂರು ಸಮೀಪದಲ್ಲಿ ಆನೆಯ ಚಲನವಲನಗಳಿದ್ದರೆ ಜಲಪಾತ ವೀಕ್ಷಣೆ ತಾತ್ಕಾಲಿಕ ಬಂದ್ ಮಾಡಲಾಗುತ್ತದೆ. ಅರಣ್ಯಾಧಿಕಾರಿ ಗಳು ,ಅರಣ್ಯ ವೀಕ್ಷಕರ ಸೂಚನೆಗಳನ್ನು ಪಾಲಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು