11:35 AM Wednesday8 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಅಹ್ಮದ್ ಸಾಬ್ ಕೊಲೆ ಪ್ರಕರಣ: ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹ

18/08/2024, 08:02

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಗಿ ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರು ಕೊಲೆ ಮಾಡಿ ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ತನಿಖೆ ಮಾಡಿ ಆದಷ್ಟು ಬೇಗನೆ ಬಂಧಿಸಬೇಕೆಂದು ಎಂದು ಹುಣಸಗಿಯಲ್ಲಿ ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ ಬೋರ್ಡ್ ಕಮಿಟಿ ಹಾಗೂ ಟಿಪ್ಪು ಸುಲ್ತಾನ ಸಂಯುಕ್ತ ರಂಗ ಕಮಿಟಿ ಪೊಲೀಸರಿಗೆ ಆಗ್ರಹಿದೆ.

ಈ ಸಂದರ್ಭದಲ್ಲಿ ಸುನ್ನಿ ವಕ್ಫ್ ಬೋರ್ಡ್ ಕಮಿಟಿ ಅಧ್ಯಕ್ಷರಾದ ಸುಭಾನಲಿ ಡಕ್ಕನ, ಟಿಪ್ಪು ಸುಲ್ತಾನ ಸಂಯುಕ್ತ ರಂಗದ ಅಧ್ಯಕ್ಷ ರಸುಲ್ ಬೆನ್ನೂರ, ಮಹಮ್ಮದ್ ಅಲಿ ಹವಾಲ್ದಾರ, ಮಿರ್ಜಾ ನಾದಿರ್ ಬೇಗ, ಲತ್ತಿಫ್ನದಾಫ, ಇಸ್ಮೈಲ್ ಬೆಣ್ಣೆ, ನಬಿಲಾಲ್ ಪಟೇಲ, ಯಾತನೂರ, ಸದ್ದಾಂ ಚೌದ್ರಿ, ಖಾಜಾ ಪಟೇಲ, ಖಾದರ್ ಬೆಕಿನಾಳ, ಅನ್ವರ್ ಪಾಷಾ ಚೌದ್ರಿ,
ಹಾಗೂ ಇನ್ನೂ ಅನೇಕ ಮುಸ್ಲಿಂ ಬಾಂಧವರು ಮನವಿ ಪತ್ರ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು