12:37 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅಹ್ಮದ್ ಸಾಬ್ ಕೊಲೆ ಪ್ರಕರಣ: ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹ

18/08/2024, 08:02

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಗಿ ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರು ಕೊಲೆ ಮಾಡಿ ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ತನಿಖೆ ಮಾಡಿ ಆದಷ್ಟು ಬೇಗನೆ ಬಂಧಿಸಬೇಕೆಂದು ಎಂದು ಹುಣಸಗಿಯಲ್ಲಿ ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ ಬೋರ್ಡ್ ಕಮಿಟಿ ಹಾಗೂ ಟಿಪ್ಪು ಸುಲ್ತಾನ ಸಂಯುಕ್ತ ರಂಗ ಕಮಿಟಿ ಪೊಲೀಸರಿಗೆ ಆಗ್ರಹಿದೆ.

ಈ ಸಂದರ್ಭದಲ್ಲಿ ಸುನ್ನಿ ವಕ್ಫ್ ಬೋರ್ಡ್ ಕಮಿಟಿ ಅಧ್ಯಕ್ಷರಾದ ಸುಭಾನಲಿ ಡಕ್ಕನ, ಟಿಪ್ಪು ಸುಲ್ತಾನ ಸಂಯುಕ್ತ ರಂಗದ ಅಧ್ಯಕ್ಷ ರಸುಲ್ ಬೆನ್ನೂರ, ಮಹಮ್ಮದ್ ಅಲಿ ಹವಾಲ್ದಾರ, ಮಿರ್ಜಾ ನಾದಿರ್ ಬೇಗ, ಲತ್ತಿಫ್ನದಾಫ, ಇಸ್ಮೈಲ್ ಬೆಣ್ಣೆ, ನಬಿಲಾಲ್ ಪಟೇಲ, ಯಾತನೂರ, ಸದ್ದಾಂ ಚೌದ್ರಿ, ಖಾಜಾ ಪಟೇಲ, ಖಾದರ್ ಬೆಕಿನಾಳ, ಅನ್ವರ್ ಪಾಷಾ ಚೌದ್ರಿ,
ಹಾಗೂ ಇನ್ನೂ ಅನೇಕ ಮುಸ್ಲಿಂ ಬಾಂಧವರು ಮನವಿ ಪತ್ರ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು