4:57 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ

30/11/2023, 15:36

ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ
ಬದಲಾಯಿಸಲಾಗಿದೆ.
ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ.
ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಣಾಸಿಗೆ ಹೊರಟು ಮಂಗಳೂರಿಗೆ ತೆರಳುವ ಮುನ್ನ ರಾಜ್ಯ ರಾಜಧಾನಿಗೆ ಹಿಂದಿರುಗುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನಯಾನ ಸಂಸ್ಥೆ ಸಮಯವನ್ನು (ಐಎಕ್ಸ್ 782 ಮತ್ತು ಐಎಕ್ಸ್ 678) ಬದಲಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು