8:02 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಕೆಲಸದಿಂದ ನೇಜಾರು ಹತ್ಯಾಕಾಂಡ ಆರೋಪಿ ಪ್ರವೀಣ್ ಚೌಗಲೆ ವಜಾ: ಕೃತ್ಯಕ್ಕೆ ದುಃಖ ವ್ಯಕ್ತಪಡಿಸಿದ ಸಂಸ್ಥೆ

18/11/2023, 18:18

ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿದ ನರ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಯಾನ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ.
ಘಟನೆ ಗಮನಕ್ಕೆ ಬಂದ ತಕ್ಷಣದಿಂದಲೇ ಪ್ರವೀಣ್ ಚೌಗಲೆ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹತ್ಯೆಯ ಘಟನೆ ಸಂಸ್ಥೆಗೆ ತೀವ್ರ ದುಃಖ ವ್ಯಕ್ತಪಡಿಸಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡಿ, ತನಿಖೆಗೆ ಎಲ್ಲ ಸಹಕಾರ ನೀಡುತ್ತೇವೆ ಎಂದು ಸಂಸ್ಥೆ ತಿಳಿಸಿದೆ.
ಆರೋಪಿ ಪ್ರವೀಣ್ ಚೌಗಲೆ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ತನ್ನ ಸಹೋದ್ಯೋಗಿ ಅಯ್ನಾಜ್ ಹಾಗೂ ಆಕೆಯ ತಾಯಿ ಹಸೀನಾ, ತಂಗಿ ಮತ್ತು ತಮ್ಮಂದಿರಾದ ಅಫ್ನಾನ್‌ ಹಾಗೂ ಅಸೀಮ್‌ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಆರೋಪಿ ಚೌಗಲೆಯನ್ನು ನವೆಂಬರ್ 16ರಂದು ಪೊಲೀಸರು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು