10:05 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಏರ್ಪೋರ್ಟ್‌ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ

27/08/2021, 17:23

ಮಂಗಳೂರು(reporterkarnataka.com)

ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ರಾಲಿ ರಿಟ್ರಿವರ್ ಆಗಿರುವ ಡೊಂಬಯ್ಯ ಪೂಜಾರಿ ಅವರಿಗೆ ಪಾರ್ಕಿಂಗ್ ಸ್ಥಳದಲ್ಲಿ ಹಳದಿ ಲೋಹದ ಬಳೆಯನ್ನು ಕಂಡಿತು. ಪ್ರಾಮಾಣಿಕತೆಯೆನ್ನು ಮೆರೆದ ಅವರು ಚಿನ್ನದ ಬಳೆಯನ್ನು ಲಾಸ್ಟ್ & ಫೌಂಡ್ ಚೇಂಬರ್‌ಗೆ ನೀಡಿದ್ದಾರೆ.


ಶ್ರೀ ಪೂಜಾರಿ ಅವರ ಪ್ರಾಮಾಣಿಕತೆ ಮತ್ತು ಸಮಗ್ರತೆಯನ್ನು ನಾವು ಅಭಿನಂದಿಸುತ್ತೇವೆ ಎಂದು ಮಂಗಳೂರು ಏರ್ಪೋರ್ಟ್ ಟ್ವಿಟರ್ ಖಾತೆಯಲ್ಲಿ #gatewaystogoodness ಎನ್ನುವ ಟ್ಯಾಗ್ ಲೈನ್ ಜತೆ ಹಂಚಿಕೊಂಡಿದೆ.

ಡೊಂಬಯ್ಯ ಪೂಜಾರಿಯವರು ಮಂಗಳೂರು ತಾಲೂಕಿನ ಅದ್ಯಪಾಡಿ ಪದವಿನ ನಿವಾಯಿಸಿಯಾಗಿದ್ದು, ಹಲವು ವರ್ಷಗಳಿಂದ ಏರ್ಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು