10:12 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಏರ್ಪೋರ್ಟ್‌ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ

27/08/2021, 17:23

ಮಂಗಳೂರು(reporterkarnataka.com)

ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ರಾಲಿ ರಿಟ್ರಿವರ್ ಆಗಿರುವ ಡೊಂಬಯ್ಯ ಪೂಜಾರಿ ಅವರಿಗೆ ಪಾರ್ಕಿಂಗ್ ಸ್ಥಳದಲ್ಲಿ ಹಳದಿ ಲೋಹದ ಬಳೆಯನ್ನು ಕಂಡಿತು. ಪ್ರಾಮಾಣಿಕತೆಯೆನ್ನು ಮೆರೆದ ಅವರು ಚಿನ್ನದ ಬಳೆಯನ್ನು ಲಾಸ್ಟ್ & ಫೌಂಡ್ ಚೇಂಬರ್‌ಗೆ ನೀಡಿದ್ದಾರೆ.


ಶ್ರೀ ಪೂಜಾರಿ ಅವರ ಪ್ರಾಮಾಣಿಕತೆ ಮತ್ತು ಸಮಗ್ರತೆಯನ್ನು ನಾವು ಅಭಿನಂದಿಸುತ್ತೇವೆ ಎಂದು ಮಂಗಳೂರು ಏರ್ಪೋರ್ಟ್ ಟ್ವಿಟರ್ ಖಾತೆಯಲ್ಲಿ #gatewaystogoodness ಎನ್ನುವ ಟ್ಯಾಗ್ ಲೈನ್ ಜತೆ ಹಂಚಿಕೊಂಡಿದೆ.

ಡೊಂಬಯ್ಯ ಪೂಜಾರಿಯವರು ಮಂಗಳೂರು ತಾಲೂಕಿನ ಅದ್ಯಪಾಡಿ ಪದವಿನ ನಿವಾಯಿಸಿಯಾಗಿದ್ದು, ಹಲವು ವರ್ಷಗಳಿಂದ ಏರ್ಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು