4:32 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಅಜಾತ ಶತ್ರು ಫೋಟೊ ಜರ್ನಲಿಸ್ಟ್ ಸತೀಶ್ ಇರಾ ಛಾಯಾಚಿತ್ರಕ್ಕೆ ಎಸ್‌ಕೆಪಿಎ ಪ್ರಶಸ್ತಿ

21/08/2021, 12:46

ಮಂಗಳೂರು(ReporterKarnataka.com) ದ.ಕ-ಉಡುಪಿ ಛಾಯಾಗ್ರಾಹಕರ ಸಂಘ ಏರ್ಪಡಿಸಿದ್ದ ಛಾಯಾಚಿತ್ರ ಸ್ಪರ್ಧೆ-2021ಯಲ್ಲಿ ಖ್ಯಾತ ಫೋಟೊ ಜರ್ನಲಿಸ್ಟ್ ಸತೀಶ್ ಇರಾ ಅವರು ಕ್ಲಿಕ್ಕಿಸಿದ ಛಾಯಾಚಿತ್ರ ಚಿತ್ರಕ್ಕೆ ಗ್ರಾಮೀಣ ಬದುಕು ವಿಭಾಗದಲ್ಲಿ ತೃತೀಯ ಪ್ರಶಸ್ತಿ ಪಡೆದಿದ್ದಾರೆ.

ಉದಯವಾಣಿ ಪತ್ರಿಕೆಯ ಹಿರಿಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರು ಇರಾ ಎಂದೇ ಖ್ಯಾತರಾಗಿದ್ದು,ಅಜಾತ ಶತ್ರು, ಸ್ನೇಹ ಜೀವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು