11:33 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಜೆಕಾರು: ಬಾದಾಮಿ ಮೂಲದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

28/01/2022, 13:34

ಕಾರ್ಕಳ(reporterkarnataka.com): ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲ್ಕೆ ಕ್ರಾಸ್ ಎಂಬಲ್ಲಿ ನಡೆದಿದೆ. ಮೃತ್ಯುಂಜಯ (28)ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ತಾಯಿ ಬಾದಾಮಿಯಲ್ಲಿ ನೆಲೆಸಿದ್ದು ಅಜೆಕಾರಿನಲ್ಲಿ ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಕೆಲವು ದಿನಗಳ ಹಿಂದೆ ಕೆಲಸವನ್ನು ಬಿಟ್ಟಿದ್ದ. ಏಕಾಂಗಿಯಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಜ.28 ರಂದು ಆತ್ಮಹತ್ಯೆ ಗೆ ಶರಣಾಗಿದ್ದಾನೆ.  ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು