1:27 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ

06/02/2022, 12:17

ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ.

ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು,  ಸುಮಾರು 1ವರ್ಷದಿಂದ ತನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಒಬ್ಬಂಟಿಯಾಗಿ ಕೆರ್ವಾಶೆಯಲ್ಲಿ ಸುತ್ತ-ಮುತ್ತ ತಿರುಗಾಡುತ್ತಿದ್ದರು. ಆರು ತಿಂಗಳಿನಿಂದ ಮನೆಗೆ ಹೋಗದೆ ಕೆರ್ವಾಶೆ ಪೇಟೆಯಲ್ಲಿಯೇ ಶೇಂದಿ ಅಂಗಡಿಯ ವರಾಂಡದಲ್ಲಿ ಮಲಗುತ್ತಿದ್ದರು. ಎಂದಿನಂತೆ ಫೆ‌.4ರಂದು ಸಂಜೆ ವಿಪರೀತ ಸಾರಾಯಿ ಕುಡಿದು ಹಳೆ ಸೇಂದಿ ಅಂಗಡಿಯ ವರಾಂಡದಲ್ಲಿ ಮಲಗಿದ್ದರು. ಇಂದು ಬೆಳಿಗ್ಗೆ ನೋಡುವಾಗ ಹಮೀದ್ ಮೃತಪಟ್ಟಿದ್ದಾರೆ‌‌. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು