4:02 AM Wednesday23 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ

06/02/2022, 12:17

ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ.

ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು,  ಸುಮಾರು 1ವರ್ಷದಿಂದ ತನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಒಬ್ಬಂಟಿಯಾಗಿ ಕೆರ್ವಾಶೆಯಲ್ಲಿ ಸುತ್ತ-ಮುತ್ತ ತಿರುಗಾಡುತ್ತಿದ್ದರು. ಆರು ತಿಂಗಳಿನಿಂದ ಮನೆಗೆ ಹೋಗದೆ ಕೆರ್ವಾಶೆ ಪೇಟೆಯಲ್ಲಿಯೇ ಶೇಂದಿ ಅಂಗಡಿಯ ವರಾಂಡದಲ್ಲಿ ಮಲಗುತ್ತಿದ್ದರು. ಎಂದಿನಂತೆ ಫೆ‌.4ರಂದು ಸಂಜೆ ವಿಪರೀತ ಸಾರಾಯಿ ಕುಡಿದು ಹಳೆ ಸೇಂದಿ ಅಂಗಡಿಯ ವರಾಂಡದಲ್ಲಿ ಮಲಗಿದ್ದರು. ಇಂದು ಬೆಳಿಗ್ಗೆ ನೋಡುವಾಗ ಹಮೀದ್ ಮೃತಪಟ್ಟಿದ್ದಾರೆ‌‌. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು